ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಶಾಂತಿಗೆ ಇರಾನ್‌ನಿಂದ ಗಂಡಾಂತರ

Last Updated 15 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಜೆರುಸಲೇಂ (ಪಿಟಿಐ): ವಿಶ್ವ ಶಾಂತಿಗೆ ಟೆಹರಾನ್ ಗಂಡಾಂತರ ತಂದೊಡ್ಡುತ್ತಿದೆ. ಭಯೋತ್ಪಾದನಾ ಕೃತ್ಯಕ್ಕೆ ಇರಾನ್ ನೀಡುತ್ತಿರುವ ಬೆಂಬಲ ವಿರುದ್ಧ ಅಂತರರಾಷ್ಟ್ರೀಯ ಸಮುದಾಯ ಕ್ರಮ ಕೈಗೊಳ್ಳಬೇಕು ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

`ಭಯೋತ್ಪಾದನೆಯ ರಫ್ತಿನಲ್ಲಿ ಇರಾನ್ ಪಾತ್ರ ಹೆಚ್ಚು ಇದೆ. ಉಗ್ರರಿಗೆ ಪ್ರೋತ್ಸಾಹ ನೀಡುವವರು ಈಗ ಬಯಲಿಗೆ ಬಂದಿದ್ದಾರೆ ಎಂದು ಅವರು ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದಾರೆ.

`ಇರಾನ್‌ನ ಈ ಧೋರಣೆಗೆ ಈಗ ತಡೆ ಒಡ್ಡದಿದ್ದರೆ ಮುಂದೆ ಇದು ಹರಡುತ್ತದೆ~ ಎಂದು ನೆತನ್ಯಾಹು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT