ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಭವದ ಗಣಪತಿ ಬ್ರಹ್ಮರಥೋತ್ಸವ

Last Updated 3 ಸೆಪ್ಟೆಂಬರ್ 2011, 10:15 IST
ಅಕ್ಷರ ಗಾತ್ರ

ಮುಳಬಾಗಲು: ತಾಲ್ಲೂಕಿನ ಕುರುಡು ಮಲೆ ಗ್ರಾಮದ ಪುರಾಣ ಪ್ರಸಿದ್ಧ ಗಣಪತಿ ದೇವರ ಬ್ರಹ್ಮ ರಥೋತ್ಸವ ಶುಕ್ರವಾರ ವೈಭವ ಹಾಗೂ ವಿಜಂಭ್ರಣೆಯಿಂದ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಅಂಕು ರಾರ್ಪಣೆ, ಕಲ್ಯಾಣೋತ್ಸವ. ಗಣಪತಿಗೆ ಮಹಾಭಿಷೇಕ, ರಥಾ ರೋಣೋತ್ಸವ ದಲ್ಲಿ ಜಿಲ್ಲೆ ಹಾಗೂ ತಾಲ್ಲೂಕಿನಡೆಯಿಂದ ಸಾವಿರಾರು ಜನರು ಭಾಗವಹಿಸಿದ್ದರು.

 ಸುತ್ತಮುತ್ತಲ ಗ್ರಾಮಸ್ಥರು ಹಾಗೂ ಹೊರ ಊರಿನವರಿಗೆ ರಾಜ್ಯ ರಸ್ತೆ ಸಾರಿಗೆ ವ್ಯವಸ್ಥೆ ಮಾಡಲಾಗಿತ್ತು. ಮುಖ್ಯ ವಾಗಿ ಮುಳಬಾಗಲು, ಶ್ರೀನಿ ವಾಸಪುರ, ಕೋಲಾರ ಹಾಗೂ ಕೆಜಿಎಫ್ ಪಟ್ಟಣ ದಿಂದ ಏರ್ಪಡಿಸಲಾಗಿತ್ತು.

ತಿರುಮಲ ವ್ಯಾಸಾಶ್ರಮ ಕೋಟೇ ಶ್ವರಾನಂದ ಸ್ವಾಮಿಜಿ, ಉಸ್ತುವಾರಿ ಸಚಿವ ವರ್ತೂರು ಪ್ರಕಾಶ್, ಶಾಸಕ ಅಮರೇಶ್, ವಿಧಾನ ಪರಿಷತ್ ಸದಸ್ಯ ಡಿ.ಎಸ್.ವೀರಯ್ಯ, ಮಾಜಿ ಶಾಸಕ ಆಲಂಗೂರು ಶ್ರೀನಿವಾಸ್, ಮುನಿ ಆಂಜಪ್ಪ, ತಹಶೀಲ್ದಾರ್ ಪಿ.ಜಯಮಾಧವ ಇತರರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT