ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೋಟ್‌ ಹಾಕಿ

Last Updated 24 ಮಾರ್ಚ್ 2014, 16:26 IST
ಅಕ್ಷರ ಗಾತ್ರ

ಜಗತ್ತಿನಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತದಲ್ಲಿ ಸದ್ಯ ಲೋಕಸಭೆ ಚುನಾವಣಾ ಕಾವು ರಂಗೇರತೊಡಗಿದ್ದು ಮತ ದಾರರು ಯಾವುದೇ ಆಶೆ ಆಮಿಷಗಳಿಗೆ ಬಲಿ ಆಗದೆ ಉತ್ತಮ ಅಭ್ಯರ್ಥಿಗಳಿಗೆ ಮತ ಹಾಕಬೇಕು.
ಪ್ರಜೆಗಳಿಗಾಗಿ ಇರುವ ಸರ್ಕಾರವೇ ಪ್ರಜಾಪ್ರಭುತ್ವ. ಇಲ್ಲಿ ದೇಶದ ಜನರೇ ಪ್ರಭು ಗಳು. ಹೀಗಾಗಿ ಮತದಾರರಿಗೆ ಇಲ್ಲಿ ಹೆಚ್ಚಿನ ಮಹತ್ವ. ಕಾರಣ ಮತ ದಾರರು ಹಣ, ಹೆಂಡ, ಜಾತಿ ರಾಜಕಾರಣಕ್ಕೆ ಮರುಳಾಗದೆ ಒಳ್ಳೆಯ ಅಭ್ಯರ್ಥಿ ಗಳನ್ನು ಆಯ್ಕೆ ಮಾಡಿ ಪ್ರಜಾಪ್ರಭುತ್ವದ ಹೆಸರು ಉಳಿಸಿಕೊಳ್ಳಬೇಕು.

-ಬಸವರಾಜ ಮೆಕ್ಕಿ, ಹೈಕೋರ್ಟ್‌ ವಕೀಲ, ಲಕ್ಷ್ಮೇಶ್ವರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT