ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಂಕರ ಬಿದರಿಗೆ ವಿಶ್ವಶ್ರೀ ಪ್ರಶಸ್ತಿ

Last Updated 26 ಫೆಬ್ರುವರಿ 2011, 20:00 IST
ಅಕ್ಷರ ಗಾತ್ರ

ಯಾದಗಿರಿ: ತಾಲ್ಲೂಕಿನ ಅಬ್ಬೆತುಮಕೂರಿನ ವಿಶ್ವಾರಾಧ್ಯ ಮಠದಿಂದ ಕೊಡಮಾಡುವ ‘ವಿಶ್ವಶ್ರೀ’ ಪ್ರಶಸ್ತಿಗೆ ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಅವರನ್ನು ಆಯ್ಕೆ ಮಾಡಲಾಗಿದೆ.

ವಿಶ್ವಾರಾಧ್ಯರ ಭಾವಚಿತ್ರ ಇರುವ 25 ಗ್ರಾಂ ಚಿನ್ನದ ಪದಕ ಹಾಗೂ ಪ್ರಮಾಣಪತ್ರವನ್ನು ಒಳಗೊಂಡ ಪ್ರಶಸ್ತಿಯನ್ನು ಮಾರ್ಚ್ 9 ರಂದು ರಾತ್ರಿ ಮಠದ ಆವರಣದಲ್ಲಿ ನಡೆಯುವ ಮಾನವ ಧರ್ಮ ಸಮಾವೇಶದಲ್ಲಿ ಪ್ರದಾನ ಮಾಡಲಾಗುವುದು ಎಂದು ಮಠದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT