ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಂಭುಲಿಂಗೇಶ್ವರ ಸ್ಮರಣೆ: ಪಾದಯಾತ್ರೆ

Last Updated 20 ಸೆಪ್ಟೆಂಬರ್ 2013, 6:49 IST
ಅಕ್ಷರ ಗಾತ್ರ

ಬೀದರ್: ತಾಲ್ಲೂಕಿನ ರೇಕುಳಗಿ ಕ್ಷೇತ್ರದ ಶಂಭುಲಿಂಗೇಶ್ವರ ಹಾಗು ಶಿವಶರಣೆ ಬಸಮ್ಮ ತಾಯಿ ಅವರ 71 ನೇ ಪುಣ್ಯಸ್ಮರಣೆ ನಿಮಿತ್ತ ಗುರುವಾರ ಔರಾದ್ ಸಿರ್ಸಿ ಗ್ರಾಮದ ಹನುಮಾನ ಮಂದಿರದಲ್ಲಿ ನಡೆದ ಪಾದಯಾತ್ರೆಯನ್ನು ದೇಗುಲದ  ಪ್ರಮುಖರಾದ ಎನ್.ಬಿ.ರೆಡ್ಡಿ ಚಾಲನೆ ನೀಡಿದರು.

ಪಾದಯಾತ್ರೆ ಔರಾದ್‌ ಸಿರ್ಸಿ ಗ್ರಾಮದಿಂದ ಭೈರನಹಳ್ಳಿ, ಬಗದಲ್, ಮೀನಕೇರಿ ಕ್ರಾಸ್, ಮನ್ನಾಏಖೇಳ್ಳಿ, ಬಂಬುಳಗಿಯಿಂದ ರೇಕುಳಗಿ ಸುಕ್ಷೇತ್ರದವರೆಗೆ ನಡೆಯಿತು.

ಬಸವ ಭಕ್ತರು ಪಾಲ್ಗೊಂಡಿದ್ದರು. ಕಾಂಗ್ರೆಸ್ ಮುಖಂಡ ಬಿ.ನಾರಾಯಣರಾವ, ಪಶ್ಚಿಮ ಬಂಗಾಳ ಪ್ರದೇಶದ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸುಮತ್ರಾ ರೈ, ಬಸವರಾಜ ಹೇಡೆ, ಹಾವಶೆಟ್ಟಿ ಪಾಟೀಲ, ಅಶೋಕ ಪಾಟೀಲ ಸಿರ್ಸಿ,ಕುಶಾಲರಾವ ಯಾಬಾ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT