ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶವ ಸಾಗಣೆಗೆ ವ್ಯವಸ್ಥೆ ಮಾಡಿ

ಕುಂದು ಕೊರತೆ
Last Updated 25 ಜುಲೈ 2016, 19:30 IST
ಅಕ್ಷರ ಗಾತ್ರ

ಬೆಂಗಳೂರಿನ ಆಸ್ಪತ್ರೆಗಳಲ್ಲಿ ರಾಜ್ಯ ವಿವಿಧೆಡೆಯಿಂದ ಬಂದ ರೋಗಿಗಳು ಚಿಕಿತ್ಸೆಗೆ ದಾಖಲಾಗುತ್ತಾರೆ. ಇಂಥವರಲ್ಲಿ ಅನೇಕರು ಆಸ್ಪತ್ರೆಗಳಲ್ಲಿಯೇ ನಿಧನರಾಗುತ್ತಾರೆ.ಶವಗಳನ್ನು ಅವರ ಹುಟ್ಟೂರಿಗೆ ತೆಗೆದುಕೊಂಡು ಹೋಗಲು ಸಾಧ್ಯವಾಗದೇ ಬಡವರು ಪರದಾಡುತ್ತಾರೆ.

ದೂರದ ಊರುಗಳಿಗೆ ಅಥವಾ ಬೇರೆ ಜಿಲ್ಲೆಗಳಿಗೆ ಶವ ಸಾಗಿಸಲು ವಿಪರೀತ ಖರ್ಚಾಗುತ್ತದೆ. ಸರ್ಕಾರ ಇಂಥವರಿಗೆ ನೆರವಾಗಲೆಂದು ‘108 ಆಂಬ್ಯುಲೆನ್ಸ್’ ಮಾದರಿಯಲ್ಲಿ ಶವ ಸಾಗಣೆ ವಾಹನದ ವ್ಯವಸ್ಥೆ ಮಾಡಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT