ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಂತಿ ಕಾಪಾಡಿ: ಪ್ರಧಾನಿ ಮನವಿ

Last Updated 24 ಡಿಸೆಂಬರ್ 2012, 12:21 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಪ್ರತಿಭಟನೆ ನಡೆಸುವುದು ನ್ಯಾಯಸಮ್ಮತ, ಆದರೆ ಹಿಂಸಾಚಾರದಿಂದ ಯಾವ ಪ್ರಯೋಜನ ಇಲ್ಲ,  ಕೂಡಲೇ ಹಿಂಸಾಚಾರ ಕೈಬಿಟ್ಟು ಶಾಂತಿ ಕಾಪಾಡುವಂತೆ ಪ್ರಧಾನಿ ಮನಮೋಹನ್ ಸಿಂಗ್ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ.

ದೂರದರ್ಶದಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಸಿಂಗ್ `ಅತ್ಯಾಚಾರ ಮಾಡಿದ ತಪ್ಪಿತಸ್ಥ ಆರೋಪಿಗಳಿಗೆ ಶೀಘ್ರದಲ್ಲೇ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಭರವಸೆ ನೀಡಿದರು. ಘಟನೆ ಸಂಬಂಧ ನಡೆದ ಹಿಂಸಾಚಾರಕ್ಕೆ ವಿಷಾದ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT