ಜಿ.ಪಂ. ಸದಸ್ಯೆ ಪ್ರೇಮಾ ಕೊಮಾರದೇಸಾಯಿ, ಜಿ.ಪಂ. ಉಪ ಕಾರ್ಯದರ್ಶಿ ಎಸ್.ಬಿ.ಮುಳ್ಳೊಳ್ಳಿ, ತಾ.ಪಂ. ಇಒ ರುದ್ರಸ್ವಾಮಿ, ಎನ್.ಎಂ.ಭೀಮಪ್ಪ, ಕರ್ನಾಟಕ ಕಲಾ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಕಟ್ಟೀಮನಿ, ಕರ್ನಾಟಕ ವಿಶ್ವವಿದ್ಯಾಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ಹಾಜವಗೋಳ, ಟಾಟಾ ಮಾರ್ಕೊಪೋಲೊ ಕಂಪೆನಿಯ ಅಧಿಕಾರಿಗಳಾದ ವಿನಯ ಪಾಠಕ, ಆರ್.ಎಕೆ.ಪ್ರಸಾದ, ಟೆಲ್ಕಾನ್ ಅಧಿಕಾರಿ ಆರ್.ಎ.ರಾವ್, ಶರ್ಮ ಮತ್ತಿತರರು ಉಪಸ್ಥಿತರಿದ್ದರು. ಡಾ. ಎಂ.ಬಿ.ದಳಪತಿ ಸ್ವಾಗತಿಸಿದರು.