ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕಾಂಗ ಪಕ್ಷದ ಸಭೆಗೆ ಆಗ್ರಹ

Last Updated 13 ಮೇ 2012, 19:30 IST
ಅಕ್ಷರ ಗಾತ್ರ

ಶಿವಮೊಗ್ಗ: ತಕ್ಷಣವೇ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಭಾನುವಾರ ಇಲ್ಲಿ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ಸದಾನಂದಗೌಡ ಮುಖ್ಯಮಂತ್ರಿಯಾದ ಒಂಬತ್ತು ತಿಂಗಳಲ್ಲಿ ಒಮ್ಮೆಯೂ ಶಾಸಕಾಂಗ ಪಕ್ಷದ ಸಭೆಯನ್ನೇ ಕರೆದಿಲ್ಲ ಎಂದರು.

ಯಡಿಯೂರಪ್ಪ ಕಟ್ಟಿ ಬೆಳೆಸಿದ ಪಕ್ಷ ಬಿಜೆಪಿ. ಅವರು ಎಂದಿಗೂ ಪಕ್ಷ ತೊರೆಯುವುದಿಲ್ಲ. ಅವರೊಬ್ಬ ಸಮೂಹ ಮುಖಂಡ. ಹಾಗಾಗಿ ಅವರೊಂದಿಗೆ ನಾವೆಲ್ಲ ಇದ್ದೇವೆ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT