ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ನೇಮಕದಲ್ಲಿ ಅನ್ಯಾಯ

Last Updated 18 ಡಿಸೆಂಬರ್ 2010, 8:40 IST
ಅಕ್ಷರ ಗಾತ್ರ

ಕರ್ನಾಟಕ ಲೋಕಸೇವಾ ಆಯೋಗ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 629 ಮುಖ್ಯೋಪಾಧ್ಯಾಯರ ಹುದ್ದೆಗಳಿಗೆ ಮುಖ್ಯ ಪರೀಕ್ಷೆ ನಡೆಸಿ,1:5 ರ ಪ್ರಮಾಣದಲ್ಲಿ ವ್ಯಕ್ತಿತ್ವ ಪರೀಕ್ಷೆ ನಡೆಸಿ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಹ ಪ್ರಕಟಿಸಿದೆ. ಆದರೆ ಈ ಪಟ್ಟಿಯಲ್ಲಿ ವ್ಯಕ್ತಿತ್ವ ಪರೀಕ್ಷೆಯಲ್ಲಿ (ಸಂದರ್ಶನ)  ಕನಿಷ್ಠ 150 ಕ್ಕಿಂತ ಕಡಿಮೆ ಅಂಕ ಪಡೆದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡು150ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳಿಗೆ ಅನ್ಯಾಯಮಾಡಿದಂತಾಗಿದೆ. ಈ ತಾತ್ಕಾಲಿಕ ಪಟ್ಟಿಯಲ್ಲಿ 2006ರ  558 ಪ್ರೌಢಶಾಲಾ ಮುಖ್ಯಶಿಕ್ಷಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತಾತ್ಕಾಲಿಕ ಪಟ್ಟಿಯಲ್ಲಿ ಸೇರಿದ್ದಾರೆಂಬುದು ಗೊತ್ತಾಗಿದೆ.

ಅಂತಹವರನ್ನು ಈ ಪಟ್ಟಿಯಿಂದ ಕೈ ಬಿಡಬೇಕು. ಅನ್ಯಾಯವಾಗಿರುವ ಮತ್ತು ವ್ಯಕ್ತಿತ್ವ ಪರೀಕ್ಷೆಯಲ್ಲಿ ಗರಿಷ್ಟ 150 ಅಂಕಗಳನ್ನು ಪಡೆದ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡು ನ್ಯಾಯ ಒದಗಿಸಿ ಕೊಡಬೇಕಾಗಿ ವಿನಂತಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT