ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಗ್ಗಾವಿ ಬಳಿ ಬಸ್ ಪಲ್ಟಿ: ನಾಲ್ವರ ಸಾವು

Last Updated 1 ಡಿಸೆಂಬರ್ 2012, 20:44 IST
ಅಕ್ಷರ ಗಾತ್ರ

ಶಿಗ್ಗಾವಿ: ಬೆಂಗಳೂರಿಗೆ ಹೋಗುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ಸೊಂದು ಉರುಳಿ ಬಿದ್ದ ಪರಿಣಾಮ ನಿರ್ವಾಹಕ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು 30ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ತೆವರಮೆಳ್ಳಿಹಳ್ಳಿ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಶನಿವಾರ ಸಂಭವಿಸಿದೆ.

ಮೃತರನ್ನು ನಿರ್ವಾಹಕ, ಹುಬ್ಬಳ್ಳಿ ನಿವಾಸಿ ವೇಣುಗೋಪಾಲ ಕುಲಕರ್ಣಿ (26), ಉದಯ ಕೃಷ್ಣಪ್ಪ ಬೆಂಗೇರಿ (55),ಭೀಮಸಿಂಗ್ ಶಂಕ್ರಪ್ಪ ರಾಠೋಡ(28) ಹಾಗೂ ಗದಗ ಜಿಲ್ಲೆ ಶಿರಹಟ್ಟಿ ತಾಲ್ಲೂಕಿನ ಗೊಜನೂರು ಗ್ರಾಮದ ಕಲ್ಲಪ್ಪ ಶೇಖಪ್ಪ ಸೊರಟೂರ (26) ಎಂದು ಗುರುತಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT