ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಶು ಸಾವು ಕೇವಲ ವದಂತಿ: ಮಮತಾ

Last Updated 1 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಸಜ್ನೆಖಲಿ, ಪಶ್ಚಿಮ ಬಂಗಾಳ  (ಪಿಟಿಐ): ರಾಜ್ಯದಲ್ಲಿ ಶಿಶುಗಳ ಮರಣ ಪ್ರಮಾಣ ಹೆಚ್ಚಾಗುತ್ತಿದೆ ಎಂಬುದು ಕೇವಲ ವದಂತಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

`ಜನರನ್ನು ತಪ್ಪುದಾರಿಗೆಳೆಯಲು ಈ ಗಾಳಿ ಸುದ್ದಿ ಹಬ್ಬಲಾಗುತ್ತಿದೆ. ರಾಜ್ಯ ಸರ್ಕಾರಿ ಸ್ವಾಮ್ಯದ ಆಸ್ಪತ್ರೆಗಳಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ಮಕ್ಕಳು ಸಾಯುತ್ತಿವೆ ಎನ್ನುವುದು ಸತ್ಯಕ್ಕೆ ದೂರ~ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈಚೆಗೆ ಉಸಿರುಗಟ್ಟಿ 94 ಜನ ಮೃತಪಟ್ಟ ಎಎಂಆರ್‌ಐ ಆಸ್ಪತ್ರೆಯವರು ಮಾಧ್ಯಮಗಳಲ್ಲಿ ಇಂಥ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT