ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುಕ್ರವಾರ, 17-6-1961

Last Updated 16 ಜೂನ್ 2011, 19:30 IST
ಅಕ್ಷರ ಗಾತ್ರ

ಕಾವೇರಿಯಿಂದ ನಗರಕ್ಕೆ ನೀರು ಸರಬರಾಜು
ಬೆಂಗಳೂರು, ಜೂನ್ 16 - ಬೆಂಗಳೂರು ನಗರಕ್ಕೆ ನಿರಂತವಾಗಿ ನೀರು  ಸರಬರಾಜು ಮಾಡಲು ಒಂದು ಯೋಜನೆಯನ್ನು ತಯಾರಿಸಿ, ಅದನ್ನು ಆದಷ್ಟು ಜಾಗ್ರತೆ ಕಾರ್ಯಗತ ಮಾಡುವುದಗತ್ಯವೆಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಶ್ರೀ ಎಸ್. ನಿಜಲಿಂಗಪ್ಪ ಅವರು ಇಂದು ಇಲ್ಲಿ ತಿಳಿಸಿದರು.

ಗೋಪಾಲನ್ ವಿರುದ್ಧ ಮೊಕದ್ದಮೆ ವಾಪಸ್
ತಿರುವನಂತಪುರ, ಜೂನ್ 16 - ಕಮ್ಯುನಿಸ್ಟ್ ನಾಯಕ ಎ. ಕೆ. ಗೋಪಾಲನ್ ವಿರುದ್ಧ ಮೊಕದ್ದಮೆಯನ್ನು ಮುಂದುವರಿಸಬಾರದೆಂದೂ ಮೊಕದ್ದಮೆ ವಾಪಸ್ ಪಡೆಯಲು ಕ್ರಮಕೈಗೊಳ್ಳಬೇಕೆಂದೂ ಸರ್ಕಾರ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT