ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುಕ್ರವಾರ, 27-1-1962

Last Updated 26 ಜನವರಿ 2012, 19:30 IST
ಅಕ್ಷರ ಗಾತ್ರ

ರಾಷ್ಟ್ರಾದ್ಯಂತ ಗಣರಾಜ್ಯೋತ್ಸವ
ನವದೆಹಲಿ, ಜ. 26 -  ಭಾರತದ ಹದಿಮೂರನೆ ಗಣರಾಜ್ಯೋತ್ಸವವನ್ನು ರಾಷ್ಟ್ರಾದ್ಯಂತ ಇಂದು ವೈಭವದಿಂದ ಆಚರಿಸಲಾಯಿತು. ಎಷ್ಟೋ ಕಡೆ ತುಂತುರು ಮಳೆ ಹಾಗೂ ಅಹಿತಕರ ಹವಾ ಪರಿಸ್ಥಿತಿ ಇದ್ದಾಗ್ಯೂ ಸಹ ಅತಿ ಉತ್ಸಾಹದಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

676 ಮಂದಿ ಸ್ಪರ್ಧೆ
ಬೆಂಗಳೂರು, ಜ. 26 - ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅವಿರೋಧವಾಗಿ ಆಯ್ಕೆಯಾಗಿರುವ ಕಾರಣ, 1962ರ ಮಹಾಚುನಾವಣೆಯಲ್ಲಿ ಮತದಾನ ನಡೆಯುವ 206 ವಿಧಾನ ಸಭಾ ಕ್ಷೇತ್ರಗಳಲ್ಲಿ ಒಟ್ಟು 676 ಮಂದಿ ಸ್ಪರ್ಧಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT