ಕರ್ನಾಟಕ ರಾಜ್ಯ ಗುಣಮಟ್ಟ ಪರಿಶೀಲನೆ ಕಾರ್ಯಪಡೆ ಅಧ್ಯಕ್ಷ ಸಿ.ಎಸ್.ವಿಶ್ವನಾಥ್ ಅವರು ಇದೇ 22ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಆ ಬಳಿಕವಷ್ಟೇ ರಿಪೇರಿ ಕಾರ್ಯ ಆರಂಭಿಸಲಾಗುವುದು ಎಂದು ಮಲಪ್ರಭಾ ಬಲದಂಡೆ ಕಾಲುವೆ ಯೋಜನೆ (ಎಂಆರ್ಬಿಸಿಎಲ್)ಯ ಬ್ಯಾಹಟ್ಟಿ ವಿಭಾಗದ ಕಾರ್ಯ ನಿರ್ವಾ ಹಕ ಎಂಜಿನಿ ಯರ್ ಇಸ್ಮಾಯಿಲ್ ಖಾನ್ `ಪ್ರಜಾವಾಣಿ'ಗೆ ತಿಳಿಸಿದರು.