ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುಶ್ರೂಷಕರ ಪ್ರತಿಭಟನೆ

Last Updated 16 ಜನವರಿ 2013, 10:55 IST
ಅಕ್ಷರ ಗಾತ್ರ

ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ಶುಶ್ರೂಷಕರ ಕಲ್ಯಾಣ ಸಮಿತಿ ಸದಸ್ಯರು ಬೆಂಗಳೂರಿನ ಬನ್ನಪ್ಪ ಉದ್ಯಾನದಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹವು ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಶುಶ್ರೂಷಕರೆಲ್ಲರೂ ನಗರದ ವೈದ್ಯಕೀಯ ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT