ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರವಣ-ವಾಕ್ ಚಿಕಿತ್ಸೆಗೆ ನೆರವಾಗಿ

Last Updated 8 ಫೆಬ್ರುವರಿ 2011, 18:30 IST
ಅಕ್ಷರ ಗಾತ್ರ

ನನ್ನ ಮಗ ಭುವನ್‌ಗೆ (3) ಕಿವಿ ಕೇಳುವುದಿಲ್ಲ, ಮಾತನಾಡಲು ಬರುವುದಿಲ್ಲ. ಈತನ ಶ್ರವಣ ಮತ್ತು ವಾಕ್ ದೋಷವನ್ನು ಬೆಂಗಳೂರಿನ ಮೇದಿಕೇರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
 
ಈಗ ಶಸ್ತ್ರ ಚಿಕಿತ್ಸೆ ಅವಶ್ಯವಾಗಿದ್ದು, ಇದಕ್ಕಾಗಿ ಹನ್ನೊಂದುವರೆ ಲಕ್ಷ ರೂಪಾಯಿ ವೆಚ್ಚ ತಗಲುವುದಾಗಿ ವೈದ್ಯರು ತಿಳಿಸಿದ್ದಾರೆ. ನಾನು ಖಾಸಗಿ ಸಂಸ್ಥೆಯೊಂದರಲ್ಲಿ ಸಣ್ಣ ಕೆಲಸವೊಂದರಲ್ಲಿದ್ದೇನೆ. ಆದ್ದರಿಂದ ಇಷ್ಟು ದುಬಾರಿ ವೆಚ್ಚವನ್ನು ಭರಿಸಲು ನನ್ನಿಂದ ಕಷ್ಟವಾಗಿದೆ. ದಾನಿಗಳು ಉದಾರವಾಗಿ ನೆರವು ನೀಡಬೇಕಾಗಿ ವಿನಂತಿ. ಚೆಕ್ ಅಥವಾ ನಗದನ್ನು ನನ್ನ ಎಸ್.ಬಿ. ಖಾತೆ ನಂ. 10502, ಸುಬ್ರಮಣ್ಯೇಶ್ವರ ಕೋ- ಆಪರೇಟಿವ್ ಬ್ಯಾಂಕ್, ವಿಜಯನಗರ, ಬೆಂಗಳೂರು ಇಲ್ಲಿಗೆ ಜಮಾ ಮಾಡಬಹುದು. ಮೊ. 9686645871.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT