ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಾಮುಲು ಸಾಚಾ ಅಲ್ಲ

Last Updated 6 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ಹಾವೇರಿ: `ಜಾಮೀನಿಗಾಗಿ ಲಂಚ ನೀಡಿದ ಪ್ರಕರಣದಲ್ಲಿ ಭಾಗಿಯಾಗಿ ಭ್ರಷ್ಟರನ್ನು ರಕ್ಷಿಸಲು ಮುಂದಾಗಿದ್ದ ಬಿ.ಶ್ರೀರಾಮುಲು ಅವರಂತಹ ರಾಜಕಾರಣಿಗಳು ಸಾರ್ವಜನಿಕ ಜೀವನದಲ್ಲಿ ಇರಬೇಕೋ ಬೇಡವೋ ಎಂಬುದನ್ನು ರಾಜ್ಯದ ಜನರು ನಿರ್ಧರಿಸಬೇಕು~ ಎಂದು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್. ಹಿರೇಮಠ ಹೇಳಿದರು.

ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರೇಮಠ ಹೇಳಿದರು.
ಗಣಿ ಲೂಟಿ ಮಾಡಿರುವ ಭ್ರಷ್ಟರನ್ನು ರಕ್ಷಿಸಲು ಮುಂದಾದ ಬಿ.ಶ್ರೀರಾಮುಲು ಅವರು ಸಾಚಾ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT