ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಶ್ರೀವಿಜಯ ಸಾಹಿತ್ಯ' ಪ್ರಶಸ್ತಿಗೆ ಜ.ನಾ. ತೇಜಶ್ರೀ ಆಯ್ಕೆ

Last Updated 8 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2011-12ನೇ ಸಾಲಿನ `ಶ್ರೀವಿಜಯ ಸಾಹಿತ್ಯ' ಪ್ರಶಸ್ತಿಗೆ ಸಾಹಿತ್ಯ ಕ್ಷೇತ್ರಕ್ಕೆ ಸಮೃದ್ಧ ಮತ್ತು ಮೌಲಿಕ ಕೊಡುಗೆ ನೀಡುತ್ತಿರುವ ಜ.ನಾ.ತೇಜಶ್ರೀ ಅವರು ಆಯ್ಕೆಯಾಗಿದ್ದಾರೆ.

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ 40 ವರ್ಷ ವರ್ಷದೊಳಗಿನ ಯುವ ಸಾಹಿತಿಗಳಿಗೆ ನೀಡುವ ಪ್ರಶಸ್ತಿ ಇದಾಗಿದ್ದು, ಪುರಸ್ಕೃತರಿಗೆ ರೂ 1,11,111 ನಗದು ಬಹುಮಾನವಿದೆ. ಕಸಾಪ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ತೇಜಶ್ರೀ ಅವರನ್ನು ಆಯ್ಕೆ ಮಾಡಲಾಯಿತು. ಹಾಸನ ಮೂಲದವರಾದ ತೇಜಶ್ರೀ, 4 ಕಾವ್ಯಗಳು ಸೇರಿದಂತೆ 13 ಕೃತಿಗಳನ್ನು ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT