ಶಿವಗಿರಿ ಕ್ಷೇತ್ರದ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ, ಗೃಹ ಸಚಿವ ಆರ್. ಅಶೋಕ್, ಮಾಜಿ ಸಚಿವ ಡಿ.ಕೆ ಶಿವಕುಮಾರ್, ಶಾಸಕ ಬಾಲಕೃಷ್ಣ, ಅರಣ್ಯ ಖಾತೆ ಸಚಿವ ಸಿ.ಪಿ.ಯೋಗೇಶ್ವರ್, ಸಾಹಿತಿ ಸಿ.ಪಿ ಕೃಷ್ಣಕುಮಾರ್, ಶಾಸಕ ಆರ್.ಅಶ್ವತ್ಥ ನಾರಾಯಣ್ ಮತ್ತಿತರರಿದ್ದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಜಾನಪದ ಕಲಾ ತಂಡಗಳ ಪ್ರದರ್ಶನ ನಿಜಕ್ಕೂ ಅದ್ಭುತವೆನಿಸಿತ್ತು.