ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಗೀತ ನೃತ್ಯ

Last Updated 3 ಜೂನ್ 2013, 19:59 IST
ಅಕ್ಷರ ಗಾತ್ರ

ಹರಿಕಥಾ ರತ್ನಾಕರ ದಿ. ಶ್ರೀ ಗೋಪೀನಾಥದಾಸರು ಕರ್ನಾಟಕದಲ್ಲಿ ಪ್ರಸಿದ್ಧವಾದ  ಪ್ರಭಾತ ಕಲಾವಿದರು. ಅವರ ನೆನಪಿನ ಸಂಸ್ಥೆ ಗೋಪೀನಾಥದಾಸ ನ್ಯಾಸ. ಯುವ ಕಲಾವಿದರನ್ನು ಪ್ರೋತ್ಸಾಹಿಸುವುದೇ ಈ ನ್ಯಾಸದ ಉದ್ದೇಶ.

ಕಳೆದ ಹದಿನಾಲ್ಕು ವರ್ಷಗಳಿಂದ ರಾಷ್ಟ್ರ ಮಟ್ಟದ ಶಾಸ್ತ್ರೀಯ ನೃತ್ಯಗಳಾಗ ಭರತನಾಟ್ಯ ಮತ್ತು ಕೂಚಿಪುಡಿ ಮತ್ತು ಸುಗಮ ಸಂಗೀತ ಮತ್ತು ದೇವರನಾಮ ಸ್ಪರ್ಧೆಯನ್ನು ನಡೆಸಿಕೊಂಡು ಬರುತ್ತಿದೆ. ಈ ವರ್ಷದ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 16ರಂದು ಸಂಗೀತ ಮತ್ತು 23 ನೃತ್ಯ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಅರ್ಜಿಗಳಿಗಾಗಿ ದೂರವಾಣಿ ಸಂಖ್ಯೆ:26423781, 98450 64159.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT