ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಗೀತವೊಂದು ದೈವಿ ಕಲೆ

Last Updated 13 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಸಂಗೀತವೊಂದು ದೈವಿ ಕಲೆ. ಈಗ ಗುರು-ಶಿಷ್ಯ ಪರಂಪರೆ ಉಳಿದುಕೊಂಡಿರುವುದು ಸಂಗೀತ ಕ್ಷೇತ್ರದಲ್ಲಿ ಮಾತ್ರ~ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಸಿದ್ದಲಿಂಗಯ್ಯ ಹೇಳಿದರು.

ಪ್ರಪಂಚ ದಿ ವರ್ಲ್ಡ್ ಆಫ್ ಮ್ಯೂಸಿಕ್ ಸಂಸ್ಥೆಯು ನಗರದ ರಾಮ ಮಂದಿರದಲ್ಲಿ ಆಯೋಜಿಸಿದ್ದ ತ್ಯಾಗರಾಜ- ಪುರಂದರದಾಸರ ಆರಾಧನಾ ಮಹೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಸಮಾಜದ ಎಲ್ಲ ವರ್ಗದವರಿಗೆ ಸಂಗೀತ ಸಿಗುವಂತಾಗಬೇಕು. ವಿದ್ಯಾರ್ಥಿನಿಲಯಗಳಲ್ಲಿ ಸಂಗೀತ ಶಿಕ್ಷಕರನ್ನು ಸರ್ಕಾರ ನೇಮಿಸಬೇಕು~ ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ವೇಣುವಾದಕ ಎನ್.ರಮಣಿ ಅವರನ್ನು ಸನ್ಮಾನಿಸಲಾಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT