ನವದೆಹಲಿ (ಪಿಟಿಐ): ಆರ್ಥಿಕ ಬಿಕ್ಕಟ್ಟಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಘಟಿತವಾಗಿ ಪ್ರಯತ್ನಿಸಬೇಕು ಎಂದು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅಭಿಪ್ರಾಯಪಟ್ಟಿದ್ದಾರೆ.
ಯೂರೋಪ್ ಅರ್ಥಿಕ ಬಿಕ್ಕಟ್ಟು ವಿಷಮಿಸುತ್ತಿರುವ ಸದ್ಯದ ಸಂದರ್ಭದಲ್ಲಿ ಜಾಗತಿಕ ಸಮುದಾಯವು ಸಂಘಟಿತವಾಗಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನಿಸಬೇಕು ಎಂದು ಸಲಹೆ ನೀಡಿದ್ದಾರೆ.