ಮೋದಿ ತಮ್ಮ `ಸದ್ಭಾವನಾ ಉಪವಾಸ~ ಅಂತ್ಯ ಗೊಳಿಸುವ ಸಮಯದಲ್ಲಿ ಗುಜರಾತ್ ವಿಶ್ವವಿದ್ಯಾಲಯದ ಸಭಾ ಭವನಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಸೇರಿದಂತೆ ಸಂಸದರಾದ ವೆಂಕಯ್ಯ ನಾಯ್ಡು, ಹೇಮಾ ಮಾಲಿನಿ, ಪಕ್ಷದ ರಾಷ್ಟ್ರೀಯ ವಕ್ತಾರ ನಿರ್ಮಾಲ ಸೀತಾರಾಮನ್ ಹಾಗೂ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿರುವ ಸಾಧ್ಯತೆ ಇದೆ ಎನ್ನಲಾಗಿದೆ.