ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಾದಕ್ಕೆ ಆಹ್ವಾನ

Last Updated 9 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ಜಾತಿ ಸಂವಾದದ ಮಾಲಿಕೆಯಲ್ಲಿ ಓದುಗರು ಮುಕ್ತವಾಗಿ ಭಾಗವಹಿಸಬಹುದು. ಪ್ರತಿಕ್ರಿಯಿಸುವವರಿಗೆ ಅನುಕೂಲವಾಗಲೆಂದು ಪ್ರತಿವಾರ ಜಾತಿಚರ್ಚೆಗೆ ಸಂಬಂಧಿಸಿದ ಕೆಲವು ಮುಖ್ಯ ಪ್ರಶ್ನೆಗಳನ್ನು ಮುಂದಿಡುತ್ತೇವೆ. ಇದಕ್ಕೆ ವ್ಯಕ್ತವಾಗುವ ಪ್ರತಿಕ್ರಿಯೆಗಳ ಮೂಲಕವೇ ಚರ್ಚೆಯನ್ನು ಮುಂದುವರಿಸಿಕೊಂಡುಹೋಗುವುದು ನಮ್ಮ ಉದ್ದೇಶ. ಈ ವಾರದ ಪ್ರಶ್ನೆಗಳು ಹೀಗಿವೆ:

4ಜಾತಿ ವಿನಾಶ ನಗರೀಕರಣದಿಂದ ಮಾತ್ರ ಸಾಧ್ಯ ಎಂದು ಹಲವರು ಅಭಿಪ್ರಾಯಪಡುತ್ತಾರೆ. ಕರ್ನಾಟಕದ ನಗರಗಳಲ್ಲಿ ನೀವು ಜಾತಿಯ ಹೆಸರಿನಲ್ಲಿ ಶೋಷಣೆಗೆ, ತಾರತಮ್ಯಕ್ಕೆ ಒಳಗಾಗಿದ್ದೀರೇ? ಅಥವಾ ನಗರಗಳಲ್ಲಿ ಜಾತಿ ಸಮಸ್ಯೆಯು ಸಂಪೂರ್ಣವಾಗಿ ಇಲ್ಲವಾಗಿದೆಯೇ?
ಓದುಗರು ಈ ಪ್ರಶ್ನೆಗೆ ತಮ್ಮ ವೈಯಕ್ತಿಕ ಅನುಭವ ಅಥವಾ ಕಣ್ಣಾರೆ ಕಂಡದ್ದನ್ನು ಆಧರಿಸಿ ಉತ್ತರಿಸಿದರೆ ಈ ಚರ್ಚೆ ಮತ್ತಷ್ಟು ಅರ್ಥಪೂರ್ಣವಾಗುತ್ತದೆ.

ನಿಮ್ಮ ಪ್ರತಿಕ್ರಿಯೆಯನ್ನು ಅಂಚೆ ಅಥವಾ ಇಮೇಲ್ ಮೂಲಕ ಡಿಸೆಂಬರ್ 7ರ ಒಳಗೆ ಕಳುಹಿಸಬಹುದು. ವಿಳಾಸ: `ಸಂಪಾದಕರು, `ಜಾತಿ ಸಂವಾದ' ವಿಭಾಗ, 75 ಮಹಾತ್ಮ ಗಾಂಧಿ ರಸ್ತೆ, ಬೆಂಗಳೂರು -560001' ಇಮೇಲ್; jathisamvada@prajavani.co.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT