ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್‌ ದಾಳಿ: ಮಡಿದ ಹುತಾತ್ಮರಿಗೆ ಶ್ರದ್ಧಾಂಜಲಿ

Last Updated 13 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್‌): ಹನ್ನೆ­ರಡು ವರ್ಷಗಳ ಹಿಂದೆ (2001ರ ಡಿ.13) ಸಂಸತ್‌ ಮೇಲೆ ಉಗ್ರರು ನಡೆ­ಸಿದ ದಾಳಿಗೆ ಬಲಿಯಾ­ದವರಿಗೆ ಶುಕ್ರವಾರ ಸಂಸತ್‌ ಶ್ರದ್ಧಾಂಜಲಿ ಸಲ್ಲಿಸಿತು. ಶಸ್ತ್ರಸಜ್ಜಿತ ಪಾಕ್‌ ಉಗ್ರರು ಸಂಸತ್‌ ಭವನದ ಮೇಲೆ ದಾಳಿ ನಡೆಸಿದಾಗ 9 ಜನ ಮೃತಪಟ್ಟಿದ್ದರು.

ಪ್ರಧಾನಿ ಡಾ. ಮನಮೋಹನ್‌ ಸಿಂಗ್‌, ಉಪ ರಾಷ್ಟ್ರಪತಿ ಹಮಿದ್‌ ಅನ್ಸಾರಿ, ಲೋಕಸಭೆ ಸ್ಪೀಕರ್‌ ಮೀರಾ ಕುಮಾರ್‌,  ಸೋನಿ­ಯಾ ಗಾಂಧಿ, ಮತ್ತಿತರ ನಾಯಕರು ಹುತಾತ್ಮರಿಗೆ ನಮನ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT