ಮಂಗಳವಾರ ಮಧ್ಯಾಹ್ನ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ರಾಜ್ಯ ಸರ್ಕಾರಿ ಕಾಲೇಜು ಪ್ರಾಂಶುಪಾಲರ ವೇದಿಕೆ ಆಯೋಜಿಸಿದ್ದ ಸಮಾರಂಭಕ್ಕೆ ಆಗಮಿಸಿದ ಅವರು ಕಾರಿಳಿದು ಸಭಾಂಗಣದೊಳಕ್ಕೆ ಪ್ರವೇಶಿಸಿದ ಕೂಡಲೇ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲ ನೀಡಲಿಲ್ಲ.