ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವರನ್ನು ಭೇಟಿಯಾದ ಕಿರಣ್ ಮಜುಂದಾರ್

Last Updated 3 ಜೂನ್ 2013, 20:21 IST
ಅಕ್ಷರ ಗಾತ್ರ

ಬೆಂಗಳೂರು: ಬಯೊಟೆಕ್ನಾಲಜಿ ವಿಷನ್ ಗ್ರೂಪ್‌ನ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಅವರು ಸೋಮವಾರ ಐಟಿ- ಬಿಟಿ ಸಚಿವ ಎಸ್.ಆರ್.ಪಾಟೀಲ್ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಬಯೊಟೆಕ್ನಾಲಜಿಯ ಅವಕಾಶಗಳ ಬಗ್ಗೆ ವಿವರ ನೀಡಿದರು.

ಐಟಿ- ಬಿಟಿ ಇಲಾಖೆಯಲ್ಲಿ ಸಚಿವರನ್ನು ಭೇಟಿ ಮಾಡಿದ ಅವರು, ಈ ಹಿಂದೆ ಸಚಿವರ ಬಗ್ಗೆ ತಾವು ನೀಡಿದ್ದ ಹೇಳಿಕೆಯು ಯಾವುದೇ ದುರುದ್ದೇಶದಿಂದ ಕೂಡಿರಲಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT