ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಬ್ಸಿಡಿ ಬೇಡ

Last Updated 25 ಮೇ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): `ನಿಜವಾದ ಫಲಾನುಭವಿಗಳಿಗೆ ಲಭಿಸದ ಡೀಸೆಲ್, ಸೀಮೆಎಣ್ಣೆ ಹಾಗೂ ಎಲ್‌ಪಿಜಿ ಮೇಲಿನ ಸಬ್ಸಿಡಿ  ರದ್ದುಪಡಿಸಬೇಕು~ ಎಂದು ಕೇಂದ್ರ ಗ್ರಾಮೀಣ ಅಭಿವೃದ್ಧಿ ಸಚಿವ ಜೈರಾಂ ರಮೇಶ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

`ಇವುಗಳ ಸಬ್ಸಿಡಿಯ ಪ್ರಮಾಣ ರೂ 1.90 ಲಕ್ಷ ಕೋಟಿಗಳಾಗಿದ್ದು ಗ್ರಾಮೀಣ ಅಭಿವೃದ್ಧಿ ಮತ್ತು ಕುಡಿಯುವ ನೀರು ಸಚಿವಾಲಯಗಳ ಸಂಪೂರ್ಣ ಬಜೆಟ್ ಪ್ರಮಾಣ ರೂ 99,000 ಮಾತ್ರವಿದೆ~ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT