ಪ್ರಸ್ತುತ ದಿನಗಳಲ್ಲಿ ಯುವಕರು ಅಡ್ಡದಾರಿ ತುಳಿಯುತ್ತಿದ್ದಾರೆ. ಎಲ್ಲೆಡೆ ಕೊಲೆ, ಸುಲಿಗೆ, ಅತ್ಯಾಚಾರಗಳು ಎಗ್ಗಿಲ್ಲದೇ ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕು ಎಂದರು. ಶಾಸಕಿ ಕಲ್ಪನಾ ಸಿದ್ದರಾಜು, ಕಾಂಗ್ರೆಸ್ ಮುಖಂಡ ಮಧು ಜಿ.ಮಾದೇಗೌಡ, ಕಾಲಭೈರವೇಶ್ವರ ಟ್ರಸ್ಟನ ಅಧ್ಯಕ್ಷ ಜೋಗಿಗೌಡ, ಯುಜಮಾನ್ ಶಿವಲಿಂಗೇಗೌಡ, ರಘು, ಅಜ್ಜಹಳ್ಳಿ ರಾಮಕೃಷ್ಣ ಇತರರು ಇದ್ದರು.