ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾವೇಶಕ್ಕೆ ಟೀಕೆ

Last Updated 2 ಫೆಬ್ರುವರಿ 2012, 19:40 IST
ಅಕ್ಷರ ಗಾತ್ರ

ಬೆಂಗಳೂರು: ಧಾರ್ಮಿಕ ಅಲ್ಪಸಂಖ್ಯಾತರಿಗೆ  ಒಳ ಮೀಸಲಾತಿ ಕಲ್ಪಿಸುವುದನ್ನು ವಿರೋಧಿಸಿ, ಬಿಜೆಪಿ `ಒಬಿಸಿ~ ವರ್ಗಗಳ ಸಮಾವೇಶ ಆಯೋಜಿಸಿರುವುದನ್ನು ಕಾಂಗ್ರೆಸ್ ಗುರುವಾರ ಟೀಕಿಸಿದೆ.

 `ಒಬಿಸಿ ವರ್ಗಗಳ ಕುರಿತು ಬಿಜೆಪಿ ಮೊಸಳೆ ಕಣ್ಣೀರು ಸುರಿಸುತ್ತಿದೆ~  ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು. ಜೆಡಿಎಸ್, ಬಿಜೆಪಿ, ಪಕ್ಷೇತರ ಶಾಸಕರಲ್ಲಿ ಕೆಲವರು ಕಾಂಗ್ರೆಸ್ ಸೇರಲು ಆಸಕ್ತಿ ತೋರಿದ್ದಾರೆ ಎಂದರು.  ಆದರೆ ಆ ಶಾಸಕರು ಯಾರು ಎಂಬುದನ್ನು ಬಹಿರಂಗಪಡಿಸಲಿಲ್ಲ. ಕೆಪಿಸಿಸಿ ಸರ್ವಸದಸ್ಯರ ಸಭೆ ಶನಿವಾರ ನಡೆಯಲಿದ್ದು,  ರಾಜ್ಯದ ಆರ್ಥಿಕ ಸ್ಥಿತಿ ಸೇರಿದಂತೆ  ಅನೇಕ ವಿಚಾರಗಳ  ಚರ್ಚೆ ನಡೆಯಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT