ರೋಗಕ್ಕೆ ಕಾರಣ ಆಗಿರುವ ಸೊಳ್ಳೆಗಳು ಆಗದಂತೆ ತಡೆಗಟ್ಟಬೇಕಾದಲ್ಲಿ ಪ್ರತಿಯೊಬ್ಬರೂ ಮನೆಯ ಹೊರಗೆ ಮತ್ತು ಒಳಗೆ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಶಾಂತಬಾಬು ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ವಾರ್ತಾಧಿಕಾರಿ ತುಕಾರಾಂ, ಡಾ.ನರಸಿಂಗಪ್ಪ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ರವಿತೇಜ ಅಬ್ಬಿಗೇರಿ ಮಾತನಾಡಿದರು. ಪ್ರಾಚಾರ್ಯ ಕೆ.ಪಿ.ಮುರಡಿ ಅಧ್ಯಕ್ಷತೆ ವಹಿಸಿದ್ದರು.