ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮ್ಮೇಳನಕ್ಕೆ ಆಗಮಿಸಿದ ಮಹಾತ್ಮ!

Last Updated 4 ಫೆಬ್ರುವರಿ 2011, 17:30 IST
ಅಕ್ಷರ ಗಾತ್ರ

ಮಹಾತ್ಮ ಗಾಂಧೀಜಿ ಅವರ ವೇಷ ಧರಿಸಿದ್ದ ಬ್ಯಾಗಡಿಹಳ್ಳಿ ಬಸವರಾಜು ಅವರು ಸಭಾಂಗಣದ ಅಕ್ಕಪಕ್ಕದಲ್ಲಿದ್ದ ಮಕ್ಕಳ, ಯುವಕರ ಗಮನ ಸೆಳೆದರು.

‘ನಾನು ಕಳೆದ 20 ವರ್ಷಗಳಿಂದ ರಾಷ್ಟ್ರದ ವಿವಿಧ ನಾಯಕರ ವೇಷ ಧರಿಸುತ್ತಿದ್ದೇನೆ. ಅಲ್ಲದೆ ಸಾಹಿತಿಗಳ ವೇಷವನ್ನೂ ಧರಿಸಿದ್ದೇನೆ. ಸ್ವಯಂಪ್ರೇರಣೆಯಿಂದ ಈ ಕಾರ್ಯದಲ್ಲಿ ತೊಡಗಿದ್ದೇನೆ’ ಎಂದು ಅವರು ತಿಳಿಸಿದರು.

ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಖಾಸಗಿ ಶಾಲೆಯೊಂದರಲ್ಲಿ ಅವರು ದೈಹಿಕ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT