ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಸರ್ಕಾರದ ಯೋಜನೆ ತಲುಪಿಸಲು ಬಿಜೆಪಿ ಸರ್ಕಾರ ವಿಫಲ'

Last Updated 5 ಡಿಸೆಂಬರ್ 2012, 19:49 IST
ಅಕ್ಷರ ಗಾತ್ರ

ನೆಲಮಂಗಲ: `ಸರ್ಕಾರದ ಜನಪರ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಜನ ತಮ್ಮ ಕೆಲಸ ಮಾಡಿಸಿಕೊಳ್ಳಲು ಪದೇ ಪದೇ ತಾಲ್ಲೂಕು ಕಚೇರಿಗೆ ತೆರಳುವಂತಾಗಿದೆ' ಎಂದು ಮಾಜಿ ಸಚಿವ ಡಾ.ಎಂ.ಶಂಕರ್ ನಾಯಕ್ ದೂರಿದರು.

ಸ್ಥಳೀಯ ಯುವ ಕಾಂಗ್ರೆಸ್ ಘಟಕವು ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಈಚೆಗೆ ಏರ್ಪಡಿಸಿದ್ದ ಸಹಾಯ ಹಸ್ತ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಉಮೇಶ್, `ಪಡಿತರ ಚೀಟಿ ಸಮರ್ಪಕವಾಗಿ ವಿತರಣೆಯಾಗಿಲ್ಲ. ಅನೇಕ ಸೌಲಭ್ಯ ಗಳ ವಿತರಣೆಯಲ್ಲಿ ವಿಳಂಬವಾಗಿದೆ' ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT