ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ವಪಕ್ಷ ಸಭೆಗೆ ಆಗ್ರಹ

Last Updated 15 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಲೋಕಾಯುಕ್ತ ನೇಮಕಾತಿ ವಿಚಾರದಲ್ಲಿ ಸರ್ಕಾರ ವಿನಾ ಕಾರಣ ಗೊಂದಲ ಸೃಷ್ಟಿಸುವುದಕ್ಕಿಂತ ಸರ್ವಪಕ್ಷ ಸಭೆ ಕರೆದು ಲೋಕಾಯುಕ್ತ ಹೆಸರನ್ನು ಅಂತಿಮಗೊಳಿಸಬೇಕು~ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

 ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಸರ್ಕಾರ ಲೋಕಾಯುಕ್ತಕ್ಕೆ ಸೂಚಿಸುವ ಹೆಸರನ್ನು ವಿರೋಧ ಪಕ್ಷಗಳು ವಿರೋಧಿಸುತ್ತಲೇ ಬಂದಿವೆ. ಆದರೂ ಸರ್ಕಾರ ಹೊಸ ಹೆಸರುಗಳನ್ನು ಸೂಚಿಸುವ ಪ್ರಕ್ರಿಯೆಯನ್ನು ಮುಂದುವರೆಸುತ್ತಲೇ ಇದೆ. ಈ ಗೊಂದಲಗಳ ನಿವಾರಣೆಗೆ ಸರ್ಕಾರ ಎಲ್ಲ ವಿರೋಧ ಪಕ್ಷಗಳ ನಾಯಕರ ಸಭೆ ನಡೆಸಿ ಅಂತಿಮವಾಗಿ ಒಬ್ಬರನ್ನು ನೇಮಕ ಮಾಡುವುದು ಸೂಕ್ತ~ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT