ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಂಸ್ಕೃತಿಕ ಕಾರ್ಯಕ್ರಮ

Last Updated 6 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: `ವಿದ್ಯಾರಣ್ಯ ಯುವಕ ಸಂಘವು ಗಣಪತಿ ಹಬ್ಬದ ಪ್ರಯುಕ್ತ ಬಸವನಗುಡಿಯ ಎಪಿಎಸ್ ಕಾಲೇಜು ಮೈದಾನದಲ್ಲಿ ಸೆ. 9 ರಿಂದ 19 ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದೆ' ಎಂದು ಸಂಘದ ವ್ಯವಸ್ಥಾಪಕ ಟ್ರಸ್ಟಿ ಎಸ್.ಎಂ.ನಂದೀಶ್ ಶುಕ್ರವಾರ ತಿಳಿಸಿದರು.

`ಭರತನಾಟ್ಯ, ಕರ್ನಾಟಕ ಸಂಗೀತ, ಹರಿಕಥೆ, ಕೊಳಲು ವಾದನ, ಹಾಸ್ಯ ಸಂಜೆ  ಕಾರ್ಯಕ್ರಮಗಳನ್ನು ಆಯೋಜಿಸಿದ್ದು, 30 ಅಡಿ ಮರಳಿನ ಗಣಪತಿ ಮೂರ್ತಿಯ ಪ್ರದರ್ಶನವಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT