ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಹ ಸಾವು

Last Updated 19 ಸೆಪ್ಟೆಂಬರ್ 2013, 20:13 IST
ಅಕ್ಷರ ಗಾತ್ರ

ಆನೇಕಲ್‌: ಬನ್ನೇರುಘಟ್ಟ ಪ್ರಾಣಿ ಪುನರ್ವಸತಿ ಕೇಂದ್ರದಲ್ಲಿದ್ದ ಲಕ್ಷ್ಮಣ್‌ (20) ಎಂಬ ಸಿಂಹ ಗುರು­ವಾರ ಮೃತಪಟ್ಟಿದೆ ಎಂದು ಜೈವಿಕ ಉದ್ಯಾನದ ಕಾರ್ಯ­ನಿರ್ವಾಹಕ ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಲಕ್ಷ್ಮಣ್‌ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತ­ಪಟ್ಟಿದೆ. ಈ ಸಿಂಹವನು್ನ 2001ರಲ್ಲಿ ಫರೀದಾಬಾದ್‌ನ ಕೋಮಲ್‌ ಸರ್ಕಸ್‌ನಿಂದ ಸಂರಕ್ಷಿಸಿ ತರಲಾಗಿತ್ತು’ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT