ಯಡಿಯೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ, ಅನಂತ ಕುಮಾರ್ ಸೇರಿದಂತೆ ಬಿಜೆಪಿಯ ಶಾಸಕರು ಹಾಗೂ ಸಂಸದರು ಈ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಾರೆ. ಈ ನಡುವೆ ಪರ ವಿರೋಧ ಲಾಭಿ ಹೆಚ್ಚಾಗಿದೆ. ಹೀಗಾಗಿ ಸಧಾನಂದ ಗೌಡ ಹಾಗೂ ಜಗದೀಶ್ ಶೆಟ್ಟರ್ ಇಬ್ಬರಲ್ಲಿ ಯಾರು ಮುಖ್ಯಮಂತ್ರಿ ಆಗಲಿದ್ದಾರೆ ಎನ್ನುವುದು ಇನ್ನೂ ಗೌಪ್ಯವಾಗಿಯೇ ಉಳಿದಿದೆ.