ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿ ಬಿಡುಗಡೆ

Last Updated 1 ಏಪ್ರಿಲ್ 2013, 20:03 IST
ಅಕ್ಷರ ಗಾತ್ರ

ಬೆಂಗಳೂರು: ಸುಸ್ವರ ಕಲಾವೃಂದವು ಉಲ್ಲಾಳು ಗ್ರಾಮದ ರುದ್ರಮುನೇಶ್ವರ ಸ್ವಾಮಿ ದೇವಾಲಯದ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕವಿ ವೈ.ಎಸ್.ಕೃಷ್ಣಮೂರ್ತಿ ಅವರು ರಾಗ ಸಂಯೋಜಿಸಿರುವ `ರುದ್ರಮುನೇಶ್ವರ ಸ್ವಾಮಿ' ಭಕ್ತಿಗೀತೆಗಳ ಸಿಡಿ ಬಿಡುಗಡೆ ಮಾಡಲಾಯಿತು.

ಕಾಂಗ್ರೆಸ್ ಮುಖಂಡರಾದ ಎಸ್.ಟಿ.ಸೋಮಶೇಖರ್,  ಅನಿಲ್‌ಕುಮಾರ್, ಗಾಯಕರಾದ ಸಂಧ್ಯಾಲಕ್ಷ್ಮಿ, ಹರಿಚರಣ್, ಮೀನಾಕ್ಷಿ, ಸವಿತಾ, ಗಿರಿಜಾಂಬಿಕೆ  ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT