<p><strong>ಶಹಾಪುರ (ಯಾದಗಿರಿ ಜಿಲ್ಲೆ)</strong>: ತಾಲ್ಲೂಕಿನ ಚಂದಾಪುರ ತಾಂಡಾದಲ್ಲಿ ಬುಧವಾರ ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಹಣಮಂತರಾಯ ಮಲ್ಲಪ್ಪ (13), ಸಿಂಗನಹಳ್ಳಿ ಗ್ರಾಮದ ಮಲ್ಲರಡ್ಡೆಪ್ಪ ಬಸಪ್ಪ (53) ಮತ್ತು ರಸ್ತಾಪುರ ಹತ್ತಿರದ ನಿವಾಸಿ ನಿಂಗಪ್ಪ ಹಣಮಂತ (28) ಎಂದು ಗುರುತಿಸಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶಹಾಪುರ (ಯಾದಗಿರಿ ಜಿಲ್ಲೆ)</strong>: ತಾಲ್ಲೂಕಿನ ಚಂದಾಪುರ ತಾಂಡಾದಲ್ಲಿ ಬುಧವಾರ ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಹಣಮಂತರಾಯ ಮಲ್ಲಪ್ಪ (13), ಸಿಂಗನಹಳ್ಳಿ ಗ್ರಾಮದ ಮಲ್ಲರಡ್ಡೆಪ್ಪ ಬಸಪ್ಪ (53) ಮತ್ತು ರಸ್ತಾಪುರ ಹತ್ತಿರದ ನಿವಾಸಿ ನಿಂಗಪ್ಪ ಹಣಮಂತ (28) ಎಂದು ಗುರುತಿಸಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>