ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಪಿಸಿಆರ್‌ಐಯಲ್ಲಿ ಓಣಂ ಆಚರಣೆ

Last Updated 16 ಸೆಪ್ಟೆಂಬರ್ 2013, 9:39 IST
ಅಕ್ಷರ ಗಾತ್ರ

ಕಾಸರಗೋಡು: ಇಲ್ಲಿನ ಸಿಪಿಸಿಆರ್‌ಐಯಲ್ಲಿ ಓಣಂ ಆಚರಣೆ ಕಾರ್ಯಕ್ರಮವನ್ನು ಭಾನುವಾರ ಸಾಹಿತಿ ವಾಸು ಚೇರೋಡ್‌ ಉದ್ಘಾಟಿಸಿದರು. ಸಿಪಿಸಿಆರ್‌ಐ ನಿರ್ದೇಶಕ ಡಾ.ಜಾರ್ಜ್‌ ವಿ.ಥಾಮಸ್‌ ಅಧ್ಯಕ್ಷತೆ ವಹಿಸಿದರು.

ಗೋವಾದ ಐಸಿಎಆರ್‌ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಎನ್‌.ಪಿ.ಸಿಂಗ್‌ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಪಿಸಿಆರ್‌ಐ ಸಿಬ್ಬಂದಿಗಳಿಂದ ಓಣಂ ಹಾಡು ಮತ್ತು ತಿರುವಾದಿರ ನೃತ್ಯ ಪ್ರದರ್ಶನ ರಂಜಿಸಿತು. ಹೂಗಳ ರಂಗೋಲಿ, ಹಗ್ಗಜಗ್ಗಾಟ, ಸಾಂಪ್ರದಾಯಿಕ ‘ಓಣಂ ಔತಣ ಕೂಟ’ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT