ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಲಿಂಡರ್ ಲಾರಿ ಡಿಕ್ಕಿ ಬೈಕ್ ಸವಾರ ಸಾವು

Last Updated 1 ಅಕ್ಟೋಬರ್ 2011, 5:15 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಸಿಲಿಂಡರ್ ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಎಐಟಿ ಕಾಲೇಜು ವೃತ್ತದಲ್ಲಿ ಶನಿವಾರ ನಡೆದಿದೆ.

ಮೃತಪಟ್ಟ ಬೈಕ್ ಸವಾರರನ್ನು ಬಿಎಂಟಿಸಿ ಬಸ್ ಚಾಲಕ ಹಿರೇಗೌಜ ಗ್ರಾಮದ  ಬಸವರಾಜ (42) ಎಂದು ಗುರುತಿಸಲಾಗಿದೆ. ಪ್ರಕರಣ ಕುರಿತಂತೆ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT