ಒಡಿಶಾ ಮೂಲದ ಮುನಿಯಲ್ಲಪ್ಪ, ಶ್ರೀನಿವಾಸ, ಮಂಜೇಶ್, ಪ್ರದೀಪ್, ಪೂರ್ಣಚಂದ್ರ ಬಿಸ್ವಾಲ್, ಮಧು ಮಹಪಾತ್ರ, ಸಂಜಯ್ ಸಾಹು, ಬಾಬುಲಾಲ್ ಮತ್ತು ಶಿಲ್ಲು ಸಾಹು ಗಾಯಗೊಂಡವರು. ಖಾಸಗಿ ಕಂಪೆನಿಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ಗಳಾಗಿರುವ ಗಾಯಾಳುಗಳು ಎ.ಕೆ.ಪಾಳ್ಯದಲ್ಲಿ ಬಾಡಿಗೆ ಮನೆ ಪಡೆದು ವಾಸವಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.