ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಖ್‌ರಾಂ ಶರಣು

Last Updated 7 ಜನವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಟೆಲಿಕಾಂ ಹಗರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಮಾಜಿ ಕೇಂದ್ರ ಸಚಿವ ಸುಖ್‌ರಾಂ ಕೊನೆಗೂ ಶನಿವಾರ ಸ್ಥಳೀಯ ಕೋರ್ಟ್‌ಗೆ ಶರಣಾಗಿದ್ದಾರೆ.

ಗುರುವಾರ ಸಂಜೆಯೊಳಗೆ    ಕೋರ್ಟ್‌ಗೆ ಶರಣಾಗಬೇಕೆಂದು ಅವರಿಗೆ ಈ ಮೊದಲು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದ್ದರೂ, ಅನಾರೋಗ್ಯದ ಕಾರಣ ನೀಡಿ ಅವರು ನುಣುಚಿಕೊಂಡಿದ್ದರು. ಅಲ್ಲದೆ ಸುಖ್‌ರಾಂ ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ಅವರ ವಕೀಲರು ಶುಕ್ರವಾರವಷ್ಟೇ ನ್ಯಾಯಾಲಯಕ್ಕೆ ತಿಳಿಸಿದ್ದರು. ಆದರೆ ಸುಖ್‌ರಾಂ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು , `ಸುಖ್‌ರಾಂ ಕೋಮಾಗೆ ಹೋಗಿಲ್ಲ~ ಎಂದು ವ್ಯತಿರಿಕ್ತ ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT