‘ಅಧಿವೇಶನದ ಗೌರವ ಅಧ್ಯಕ್ಷರಾಗಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸ್ವಾಗತ ಸಮಿತಿ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ತೋಂಟದಾರ್ಯ, ಹಣಕಾಸು ಸಮಿತಿ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಸ್ಮರಣ ಸಂಚಿಕೆ ಮತ್ತು ಸಂಪಾದಕ ಮಂಡಳಿ ಅಧ್ಯಕ್ಷರಾಗಿ ಶಾಸಕ ಎಚ್.ಎಸ್.ಮಹದೇವಪ್ರಸಾದ್, ಮಹಾಸಭೆಯ ಉಪಾಧ್ಯಕ್ಷರಾಗಿ ಕೆ.ಎನ್.ಪುಟ್ಟಬುದ್ದಿ ಮತ್ತು ಕಾರ್ಯಾಧ್ಯಕ್ಷರಾಗಿ ಎನ್.ಎಸ್.ಬಸವರಾಜು ಅವರುಗಳು ಕಾರ್ಯ ನಿರ್ವಹಿಸಲಿದ್ದಾರೆ’ ಎಂದು ತಿಳಿಸಿದರು.