ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಬ್ರಹ್ಮಣಿಯನ್ ಸ್ವಾಮಿ ವಿರುದ್ಧ ಮೊಕದ್ದಮೆ

Last Updated 3 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತದಲ್ಲಿರುವ ಮುಸ್ಲಿಂ ಮತದಾರರ ಹಕ್ಕುಗಳನ್ನು ತೆಗೆದುಹಾಕುವಂತೆ ಸಲಹೆ ಮಾಡಿ ಲೇಖನ ಬರೆದ ಜನತಾ ಪಕ್ಷದ ಅಧ್ಯಕ್ಷ ಸುಬ್ರಹ್ಮಣಿಯನ್ ಸ್ವಾಮಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸಮುದಾಯಗಳ ನಡುವೆ ದ್ವೇಷಕ್ಕೆ ಕಾರಣವಾಗುವ ಇಂತಹ ಲೇಖನ ಬರೆದ ಸ್ವಾಮಿ ವಿರುದ್ಧ ದೆಹಲಿ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿಕೊಂಡಿದ್ದಾರೆ.
 

ವಾಯುಯಾನ ಕ್ಷೇತ್ರದಲ್ಲಿ ಪ್ರಗತಿ
ನವದೆಹಲಿ (ಪಿಟಿಐ):
ಭಾರತದ ಆಂತರಿಕ ವಾಯುಯಾನ ಕ್ಷೇತ್ರದಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಆಗಸ್ಟ್ ತಿಂಗಳೊಂದರಲ್ಲೇ ಶೆ. 20ರಷ್ಟು ಏರಿಕೆಯಾಗಿದೆ. ಆದರೆ, ಇದೆ ವೇಳೆ ಜಗತ್ತಿನಾದ್ಯಂತ ಅಂತರ ರಾಷ್ಟ್ರೀಯ ವಾಯುಯಾನ ಕ್ಷೇತ್ರದ ಬೆಳವಣಿಗೆ ಗತಿ ನಿಧಾನವಾಗಿದೆ.

`ಭಾರತದ ಆಂತರಿಕ ವಾಯುಯಾನದ ಮಾರುಕಟ್ಟೆಯು ಆಗಸ್ಟ್ ಒಂದರಲ್ಲೇ 19.7ರಷ್ಟು ಬೆಳವಣಿಗೆ ಕಂಡಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT