ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರಭಿ ರಂಗಪ್ರವೇಶ

Last Updated 19 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ವಿಜಯಾ ಬಾಲಕೃಷ್ಣ ಮತ್ತು ಬಾಲಕೃಷ್ಣ ಅವರ ಮಗಳು ಸುರಭಿ ಬಾಲಕೃಷ್ಣ ಅವರ ಭರತನಾಟ್ಯ ರಂಗಪ್ರವೇಶ ಭಾನುವಾರ ನಡೆಯಲಿದೆ.

ವಿದುಷಿ ಸಮನ್ವಿತಾ ಶರ್ಮ ಅವರ ಬಳಿ ಸುರಭಿ ಭರತನಾಟ್ಯ ಅಭ್ಯಾಸ ಮಾಡಿದ್ದಾರೆ.

ಅತಿಥಿಗಳು: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷೆ ವೈಜಯಂತಿ ಕಾಶಿ, ನೃತ್ಯಾರ್ಪಣ ಡ್ಯಾನ್ಸ್ ಶಾಲೆಯ ನಿರ್ದೇಶಕಿ ಭವಾನಿ ರಾಮ್‌ನಾಥ್, ವಿಮರ್ಶಕ ಎಂ. ಸೂರ್ಯಪ್ರಸಾದ್, ಸಿಎಂಆರ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್ ಅಧ್ಯಕ್ಷ ಕೆ.ಸಿ.ರಾಮಮೂರ್ತಿ. 

ಸ್ಥಳ: ಎಡಿಎ ರಂಗ ಮಂದಿರ, ರವೀಂದ್ರ ಕಲಾಕ್ಷೇತ್ರ ಎದುರು, ಜೆ.ಸಿ.ರಸ್ತೆ. ಸಂಜೆ 6.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT