ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಳಿನ ಕಂತೆ: ಬೊಮ್ಮಾಯಿ ಕಿಡಿನುಡಿ

Last Updated 18 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕಾವೇರಿ ವಿಷಯದಲ್ಲಿ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಕಾಂಗ್ರೆಸ್ ಪ್ರಕಟಿಸಿರುವ `ಕಾವೇರಿ ಲೋಪ: ವಸ್ತುಸ್ಥಿತಿ~ ಕಿರುಹೊತ್ತಿಗೆ ಸುಳ್ಳಿನ ಕಂತೆ ಎಂದು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

`ಕಾವೇರಿ ಕೊಳ್ಳ ಭಾಗದಲ್ಲಿ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೆಚ್ಚಾದ ಬಳಿಕ ಕಿರುಹೊತ್ತಿಗೆ ಮೂಲಕ ಜನರನ್ನು ದಿಕ್ಕುತಪ್ಪಿಸುವ ಯತ್ನ ನಡೆದಿದೆ. ಇದನ್ನು ಸಿದ್ಧಪಡಿಸಲು ವಿನಿಯೋಜಿಸಿದ ಸಮಯವನ್ನು ಪ್ರಧಾನಿ ಭೇಟಿ ಮಾಡಿ ಮನವೊಲಿಸಲು ಬಳಸಿದ್ದರೆ ರಾಜ್ಯದ ರೈತರಿಗೆ ಅನುಕೂಲ ಆಗುತ್ತಿತ್ತು~ ಎಂದು ವ್ಯಂಗ್ಯವಾಡಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT