ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುವರ್ಣ ಸೌಧ

Last Updated 7 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಬೆಳಗಾವಿಯಲ್ಲಿ ನಿರ್ಮಿಸಲಾಗಿರುವ ಸುವರ್ಣ ಸೌಧದ ಉದ್ಘಾಟನಾ  ಸಮಾರಂಭದಲ್ಲಿ  ಯಾವುದೇ  ಕಾರಣಕ್ಕೂ  ಪಾಲ್ಗೊಳ್ಳ ಬಾರದು ಎಂದು ಶಿವ ಸೇನೆಯ  ಕಾರ್ಯಾಧ್ಯಕ್ಷ  ಉದ್ಧವ್ ಠಾಕ್ರೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರನ್ನು ಒತ್ತಾಯಿಸಿದ್ದಾರೆ.

ಈ ತಿಂಗಳ 11ರಂದು ಸುವರ್ಣ ಸೌಧದ ಉದ್ಘಾಟನೆ ನಡೆಯಲಿದ್ದು, ರಾಷ್ಟ್ರಪತಿ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಾರದು ಎಂದು ಅವರು ಹೇಳಿದ್ದಾರೆ.

ಬೆಳಗಾವಿ ವಿವಾದಗ್ರಸ್ತ ಪ್ರದೇಶವಾಗಿದ್ದು, ಸುವರ್ಣ ಸೌಧ ಉದ್ಘಾಟನೆ ನ್ಯಾಯಾಲಯ ನಿಂದನೆ ಪ್ರಕರಣವಾಗುತ್ತದೆಯೇ ಎಂಬುದನ್ನು ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಪರಿಶೀಲಿಸಬೇಕು ಎಂದು ಉದ್ಧವ್ ಠಾಕ್ರೆ ಸಲಹೆ ಮಾಡ್ದ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT