ಕಾಂಗ್ರೆಸ್ ಪಕ್ಷ ತುಷ್ಠೀಕರಣ ನೀತಿ ನಿಲ್ಲಿಸಿ ಕೋಮು ಸಾಮರಸ್ಯಕ್ಕೆ ಭಂಗ ತರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಶ್ರೀಧರ್ ಒತ್ತಾಯಿಸಿದರು.
ಜಿ.ಉಮಾಶಂಕರ್, ಪುರಸಭೆ ಸದಸ್ಯರಾದ ವಿದ್ಯಾ ಉಮೇಶ್, ಎಸ್.ಪ್ರಕಾಶ್, ಚಂದಗಾಲು ಶಂಕರ್, ಕೆ.ಆರ್.ಸೊಸೈಟಿ ನಿರ್ದೇಶಕ ಉಮೇಶ್ಕುಮಾರ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.